Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 17ರ ದಿನಭವಿಷ್ಯ

[ad_1] ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 17ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸಿನಿಮಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವಂಥವರಿಗೆ ಹೊಸ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ನೀವು ಈಗಾಗಲೇ ಕೆಲಸ ಮಾಡಿ ಆಗಿದೆ, ನಿಮಗೆ ಬರಬೇಕಾದ ಹಣ ಹಾಗೇ … Read more

Horoscope: ದಿನ ಭವಿಷ್ಯ; ಹಿತತ್ರುಗಳು ನಿಮ್ಮ ಸಂಪತ್ತನ್ನು ಬಳಸಿಕೊಳ್ಳಬಹುದು

[ad_1] ರಾಶಿ ಭವಿಷ್ಯ (ಇಂದು ಜಾತಕ) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ. ನಿತ್ಯಪಂಚಾಂಗ: ಶಾಲಿವಾಹನ … Read more

ನಟ ದ್ವಾರಕೀಶ್​ ನಿಧನಕ್ಕೆ ನರೇಂದ್ರ ಮೋದಿ ಸಂತಾಪ; ಪ್ರಧಾನಿ ಹೇಳಿದ್ದೇನು?

[ad_1] ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ನಟ ದ್ವಾರಕೀಶ್​ (Dwarakish) ಅವರು ಇಂದು (ಏಪ್ರಿಲ್​ 16) ನಿಧನರಾಗಿದ್ದು ನೋವಿನ ಸಂಗತಿ. ಹೃದಯಾಘಾತದಿಂದ 81ನೇ ವಯಸ್ಸಿನಲ್ಲಿ ಮೃತರಾದ ದ್ವಾರಕೀಶ್​ ಅವರಿಗೆ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು, ರಾಜಕಾರಣಿಗಳು ದ್ವಾರಕೀಶ್​ ನಿಧನಕ್ಕೆ (ದ್ವಾರಕೀಶ್ ಸಾವು) ಕಂಬನಿ ಮಿಡಿಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ದ್ವಾರಕೀಶ್​ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಎಕ್ಸ್​ (ಟ್ವಿಟರ್​) ಖಾತೆಯ ಮೂಲಕ ದ್ವಾರಕೀಶ್​ ಅವರಿಗೆ ಮೋದಿ ನಮನ ಸಲ್ಲಿಸಿದ್ದಾರೆ. ‘ದಶಕಗಳ ಕಾಲ … Read more

ಧಾರವಾಡದಲ್ಲಿ ಸಿಕ್ಕ 18 ಕೋಟಿ ಹಣದ ಮೂಲ ಪತ್ತೆ: ಪ್ರಕರಣ​ ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆ!

[ad_1] ಧಾರವಾಡ, (ಏಪ್ರಿಲ್ 16): ಧಾರವಾಡದ(Dharwad) ಆರ್ನಾ ರೆಸಿಡೆನ್ಸಿಯಲ್ಲಿರುವ ಬಸವರಾಜ್‌ ದತ್ತನವರ್‌ ಎನ್ನುವರ ನಿವಾಸದಲ್ಲಿ 18 ಕೋಟಿ ರೂಪಾಯಿ ಹಣ ಪತ್ತೆ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆಯಾಗಿದೆ. 10 ಲಕ್ಷ ರೂಪಾಯಿಗೂ ಹೆಚ್ಚು ಹಣ ಪತ್ತೆಯಾಗಿದ್ದರಿಂದ ಪ್ರಕರಣವನ್ನು ಚುನಾವಣಾಧಿರಿಗಳು, ಆದಾಯ ತೆರಿಗೆ ಇಲಾಕೆಗೆ ವರ್ಗಾಯಿಸಿದ್ದಾರೆ. ಇನ್ನು ಹಣದ ಬಗ್ಗೆ ಬಸವರಾಜ ಎನ್ನುವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ತಾವು ಯುಬಿ ಶೆಟ್ಟಿ ಅಕೌಂಟೆಂಟ್ ಎಂದು ಬಾಯ್ಬಿಟ್ಟಿದ್ದಾರೆ. ಅಲ್ಲದೇ ಬೆಂಗಳೂರು ಮೂಲದ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ದಾಖಲೆಯನ್ನು ನೀಡಿದ್ದಾರೆ ಎಂದು … Read more

IPL 2024: ಬೆಂಚ್ ಬಿಸಿ ಮಾಡಿದ RCBಯ 47 ಕೋಟಿ ರೂ. ಆಟಗಾರರು..!

[ad_1] ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್-17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಳಪೆ ಪ್ರದರ್ಶನ ಮುಂದುವರೆಸಿದೆ. ಮೊದಲಾರ್ಧದ 7 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಪಂದ್ಯದಲ್ಲಿ ಮಾತ್ರ. RCB ತಂಡದ ಈ ಕಳಪೆ ಪ್ರದರ್ಶನಕ್ಕೆ ಸ್ಟಾರ್ ಆಟಗಾರರೇ ಕಾರಣ. ಏಕೆಂದರೆ ಆರ್​ಸಿಬಿ ತಂಡದಲ್ಲಿರುವ ಸ್ಟಾರ್ ಆಟಗಾರರು ಸಾಧಾರಣ ಪ್ರದರ್ಶನ ನೀಡುವಲ್ಲಿಯೂ ವಿಫಲರಾಗುತ್ತಿದ್ದಾರೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಕೆಲ ಪ್ರಮುಖ ಆಟಗಾರರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಲಾಗಿತ್ತು. … Read more

ಚುನಾವಣೆ ಹೊತ್ತಲ್ಲೇ ಕೇಸರಿ ಪಡೆಗೆ ಬಿಗ್ ಶಾಕ್: ಬಿಜೆಪಿಗೆ ಗುಡ್​ ಬೈ ಹೇಳಿದ ಸಂಸದ ಕರಡಿ ಸಂಗಣ್ಣ

[ad_1] ಕೊಪ್ಪಳ, (ಏಪ್ರಿಲ್ 16): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(BS Yediyurappa), ರಾಜ್ಯಾಧ್ಯಕ್ಷ ವಿಜಯೇಂದ್ರ ನಡೆಸಿದ್ದ ಸಂಧಾನ ವಿಫಲವಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದರಿಂದ ಮುನಿಸಿಕೊಂಡಿದ್ದ ಹಾಲಿ ಸಂಸದ ಕರಡಿ ಸಂಗಣ್ಣ(Koppal MP Karadi sanganna) ಬಿಜೆಪಿಗೆ (BJP) ಗುಡ್​ಬೈ ಹೇಳಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಲ್ಲಿಸಿದ್ದಾರೆ. ಸಂಸದ ಸ್ಥಾ‌ನಕ್ಕೂ ರಾಜೀನಾಮೆ ನೀಡಿದ್ದು, ಇ-ಮೇಲ್‌ ಮೂಲಕ ಸ್ಪೀಕರ್ ಓಂ ಬಿರ್ಲಾಗೆ ರಾಜೀನಾಮೆ ರವಾನಿಸಿದ್ದಾರೆ. ಇದೀಗ … Read more

‘ದ್ವಾರಕೀಶ್​ ಮನೆ ಮಾರಿದ ವಿಷಯ ತಿಳಿದು ಅಯ್ಯೋ ಎನಿಸಿತ್ತು’: ರಮೇಶ್​ ಅರವಿಂದ್​

[ad_1] ಹೃದಯಾಘಾತದಿಂದ ಹಿರಿಯ ನಟ ದ್ವಾರಕೀಶ್ (Dwarakish) ಅವರು ನಿಧನರಾಗಿದ್ದಾರೆ. ಇಂದು (ಏಪ್ರಿಲ್​ 16) ಬೆಳಗ್ಗೆ ಅವರು ಕೊನೆಯುಸಿರು ಎಳೆದಿದ್ದಾರೆ. ದ್ವಾರಕೀಶ್​ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಜೊತೆ ಕನ್ನಡ ಚಿತ್ರರಂಗದ ಅನೇಕ ಸ್ಟಾರ್​ ಕಲಾವಿದರು ಕೆಲಸ ಮಾಡಿದ್ದರು. ಅವರು ನಿರ್ಮಾಣ ಮಾಡಿದ್ದ ‘ಆಪ್ತಮಿತ್ರ’ ಚಿತ್ರದಲ್ಲಿ ರಮೇಶ್​ ಅರವಿಂದ್​ ನಟಿಸಿದ್ದರು. ಇಂದು ದ್ವಾರಕೀಶ್​ ಅವರ ಅಗಲಿಕೆಯ (ದ್ವಾರಕೀಶ್ ಸಾವು) ವಿಷಯ ತಿಳಿದು ರಮೇಶ್​ ಮರುಗಿದ್ದಾರೆ. ಆ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ದ್ವಾರಕೀಶ್​ ಅವರ ವ್ಯಕ್ತಿತ್ವ … Read more

Ram Navami 2024: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು

[ad_1] ಚೈತ್ರ ನವರಾತ್ರಿಯ ಒಂಬತ್ತನೇ ಅಥವಾ ಕೊನೆಯ ದಿನವಾದ ರಾಮ ನವಮಿ ಈ ವರ್ಷ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಸರಿಸುಮಾರು 500 ವರ್ಷಗಳ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನವಮಿ ಉತ್ಸವ ನಡೆಯುತ್ತಿದೆ. ಹಾಗಾಗಿ ಇದು ಹೆಚ್ಚು ವಿಶೇಷವಾಗಿದೆ. ಇನ್ನು ಈ ಸಂಭ್ರಮದಲ್ಲಿ ರಾಮ ಮಂದಿರಕ್ಕೆ 1,11,111 ಕಿ. ಗ್ರಾಂ. ಗಳಷ್ಟು ಲಡ್ಡುಗಳು ಪ್ರಸಾದವಾಗಿ ಬರಲಿದ್ದು ಆ ಮೂಲಕ ಭವ್ಯ ಆಚರಣೆಗೆ ಸಾಕ್ಷಿಯಾಗಲಿದೆ. ರಾಮ ಮಂದಿರಕ್ಕೆ 1,11,111 ಕೆಜಿ ಲಡ್ಡುಗಳ ರವಾನೆ! ರಾಮನವಮಿಯ ಸಂದರ್ಭದಲ್ಲಿ ದೇವ್ರಹ ಹನ್ಸ್ … Read more

ಚುನಾವಣೆ ಫಲಿತಾಂಶ ಬಂದಾಗ ಸಿದ್ದರಾಮಯ್ಯಗೆ ಯಾರು ಗೋ ಬ್ಯಾಕ್ ಯಾರು ಕಂ ಬ್ಯಾಕ್ ಅನ್ನೋದು ಗೊತ್ತಾಗಲಿದೆ: ಬಿಎಸ್ ಯಡಿಯೂರಪ್ಪ

[ad_1] ಚಿತ್ರದುರ್ಗ: ನಗರದಲ್ಲಿಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ (Govind Karjol) ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa), ಕ್ಷೇತ್ರದೆಲ್ಲೆಡೆ ಬಿಜೆಪಿಗೆ ಅನುಕೂಲಕರವಾದ ವಾತಾವರಣವಿದೆ, ಕಾರಜೋಳ ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ (HD Devegowda) ಮಾಡಿಕೊಂಡಿರುವ ಮೈತ್ರಿಯ ಕಾರಣ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಹುಮ್ಮಸ್ಸಿನಿಂದ … Read more

Ram Navami 2024: ಅಯೋಧ್ಯೆ ರಾಮ ಮಂದಿರದಲ್ಲಿ ಸೂರ್ಯರಶ್ಮಿ ಪ್ರಯೋಗ, ಎಲ್ಲೆಲ್ಲಿ ನಡೆದಿದೆ ಈ ಪ್ರಯೋಗ?

[ad_1] ಶ್ರೀರಾಮ ಭೂಮಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ರಾಮನವಮಿ ಆಚರಣೆ ಮಾಡಲಾಗುತ್ತಿದ್ದು ಭರದಿಂದ ಸಕಲ ಸಿದ್ಧತೆಗಳು ನಡೆಯುತ್ತಿದೆ. ಈ ನಡುವೆ ರಾಮ ಮಂದಿರದಲ್ಲಿ ಸೂರ್ಯರಶ್ಮಿ ಪ್ರಯೋಗ ಕೂಡ ಯಶಸ್ವಿಯಾಗಿದ್ದು ರಾಮನವಮಿಯ ದಿನವೇ ಸೂರ್ಯ ರಶ್ಮಿ ಶ್ರೀರಾಮನ ಮೂರ್ತಿ ಸ್ಪರ್ಶ ಮಾಡಲಿದೆ. ಇದರ ಪ್ರಯೋಗ ಈಗಾಗಲೇ ರೂರ್ಕಿಯ ಕೇಂದ್ರೀಯ ಕಟ್ಟಡ ಸಂಶೋಧನಾ ಸಂಸ್ಥೆಯ ತಜ್ಞರ ಸಮ್ಮುಖದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ತಜ್ಞರು ಈ … Read more